- ಭಾರತದ ಅತಿದೊಡ್ಡ ಸಾರ್ವಜನಿಕ ಹಾಗೂ ಪ್ರಪಂಚದಲ್ಲೇ ಅತೀ ಹೆಚ್ಚು ಶಾಖೆಗಳನ್ನು ಒಳಗೊಂಡ ಬ್ಯಾಂಕ್ ಯಾವುದು?
- ಭಾರತೀಯ ಸ್ಟೇಟ್ ಬ್ಯಾಂಕ್
- ಕೊಯ್ನಾ ಅಣೆಕಟ್ಟು ಯಾವ ರಾಜ್ಯದಲ್ಲಿದೆ?
- ಮಹಾರಾಷ್ಟ್ರ
- ಸತ್ಯ ಶೋಧಕ ಸಮಾಜವನ್ನು ಯಾರು ಸ್ಥಾಪಿಸಿದರು?
- ಜ್ಯೋತಿಬಾ ಪುಲೆ
- ಚೆಸ್ ಗ್ರ್ಯಾಂಡ್ ಮಾಸ್ಟರ ಪದವಿ ಪಡೆದ ಬಾರತದ ಮೊದಲ ಆಟಗಾರ ಯಾರು?
- ವಿಶ್ವನಾಥ್ ಆನಂದ
- ಮೊದಲ ಬಾರಿಗೆ ಭಾರತದಲ್ಲಿ ಸಿಮೆಂಟಿನ ಉತ್ಪಾದನೆ ಪ್ರಾರಂಭವಾದ ಸ್ಥಳ ಯಾವುದು?
- ಕೋಟಾ
- ಹೆಚ್ಚು ಕಾರ್ಖಾನೆಗಳನ್ನು ಹೊಂದಿರುವ ರಾಜ್ಯ ಯಾವುದು?
- ಮಹಾರಾಷ್ಟ್ರ
- ಬಿಜಾಪುರದ ಗೋಲಗುಮ್ಮಟ ಪ್ರಪಂಚದಲ್ಲಿ ಎಷ್ಟನೇಯ ದೊಡ್ಡ ಗುಮ್ಮಟವಾಗಿದೆ?
- ಎರಡನೇಯ
- ತಾಜಮಹಲ್ ಯಾವ ನದಿಯ ದಂಡೆಯ ಮೇಲೆ ಕಟ್ಟಿಸಲಾಗಿದೆ?
- ಯಮುನಾ
- ಭಾರತವು ತನ್ನ ಪ್ರಥಮ ಭೂಗರ್ಭ ಅಣು ಸ್ಪೋಟವನ್ನು ಎಲ್ಲಿ ನಡೆಸಿತು?
- ಪೋಕ್ರಾನ್ (ರಾಜಸ್ಥಾನ
- ಭಾರತ ಸಂವಿಧಾನದಲ್ಲಿ ಹೆಚ್ಚು ಮನ್ನಣೆ ಪಡೆದಿದ್ದರೂ ಸಹ ಹೆಚ್ಚು ಬಳಕೆಯಿಲ್ಲದ ಭಾಷೆ ಯಾವುದು?
- ಸಂಸ್ಕೃತ
- ವ್ಯಾಟ್ ತೆರಿಗೆ ಯಾವ ವರ್ಷದಿಂದ ಜಾರಿಗೆ ಬಂದಿದೆ?
- ೨೦೦೫ ಏಫ್ರಿಲ್-೧
- ಭಾರತದ ಕೃಷಿ ಸಂಶೋಧನಾ ಮಂಡಳಿಯ ಪ್ರಧಾನ ಕಛೇರಿ ಎಲ್ಲಿದೆ?
- ಹೊಸ ದೆಹಲಿ
- ಭಾರತದಲ್ಲಿ ಮೊಟ್ಟ ಮೊದಲ ಕಾರ್ಮಿಕ ಸಂಘ ಎಲ್ಲಿ ಪ್ರಾರಂಭಿಸಲಾಯಿತು?
- ಚೆನೈ (೧೮೧೮)
- ಅತಿ ಹೆಚ್ಚು ಗೋಧಿ ಉತ್ಪಾದಿಸುವ ರಾಜ್ಯ ಯಾವುದು?
- ಉತ್ತರ ಪ್ರದೇಶ
- ಚಿರಂಜೀವಿಯಿಂದ ಸ್ಥಾಪಿತವಾದ ’ಪ್ರಜಾರಾಜ್ಯಂ’ ಪಕ್ಷದ ಲಾಂಛನ ಯಾವುದು?
- ಉದಯಿಸುತ್ತಿರುವ ಸೂರ್ಯ
- ತುರಂಗ ಭಾರತವೆಂದು ಪ್ರಚಲಿತವಾದ ನೀತಿಕಾವ್ಯ ಯಾವುದು?
- ಮಂಕುತಿಮ್ಮನ ಕಗ್ಗ
- ಭಾರತದಲ್ಲಿ ಅತಿಹೆಚ್ಚು ಮಾತನಾಡುವ ಎರಡನೇಯ ಭಾಷೆ ಯಾವುದು?
- ತೆಲಗು
- ಯಾರ ಸಮಾಧಿಗೆ ಶಕ್ತಿ ಸ್ಥಳವೆಂದು ಹೆಸರಿಡಲಾಗಿದೆ?
- ಇಂದಿರಾ ಗಾಂಧಿ
- ಮನುಷ್ಯನ ದೇಹದಲ್ಲಿ ಅತ್ಯಂತ ಉದ್ದವಾದ ಎಲುಬು ಯಾವುದು?
- ಫಿಮ್ಯುರ್
- ಭಾರತದ ಧ್ವಜವನ್ನು ಯಾವ ಬಟ್ಟೆಯಿಂದ ತಯಾರಿಸಲಾಗುತ್ತದೆ?
- ಖಾದಿ
- ಭಾರತೀಯ ಜ್ಞಾನ ಪೀಠ ಗಳಿಸಿದ ಏಕೈಕ ಪಂಜಾಬಿ ಲೇಖಕಿ ಯಾರು?
- ಅಮೃತಾ ಪ್ರೀತಂ
- ಭಾರತದಲ್ಲಿ ಗೊಲ್ಕೊಂಡ ಕೋಟೆ ಎಲ್ಲಿದೆ?
- ಹೈದರಾಬಾದ್ ಬಳಿ
- ಅತೀ ಹೆಚ್ಚು ಉಪಗ್ರಹಗಳನ್ನು (೨೧) ಹೊಂದಿರುವ ಗ್ರಹ ಯಾವುದು?
- ಶನಿಗ್ರಹ
- ಗ್ರೀನ್ ಪಾರ್ಕ್ ಕ್ರೀಡಾಂಗಣ ಎಲ್ಲಿದೆ?
- ಕಲ್ಕತ್ತಾ
- ಜಗತ್ತಿನಲ್ಲೆ ಅತೀ ಹೆಚ್ಚು ಚಹಾ ಉತ್ಪಾದಿಸುವ ದೇಹ ಯಾವುದು?
- ಭಾರತ
ಕರ್ನಾಟಕದ ಖನಿಜ ಸಂಪನ್ಮೂಲಗಳು
ಕರ್ನಾಟಕದ ಖನಿಜ ಸಂಪನ್ಮೂಲಗಳು ಕರ್ನಾಟಕ ರಾಜ್ಯ ವಿವಧ ಖನಿಜ ಸಂಪತ್ತುಗಳನ್ನು ಹೊಂದಿದೆ.ಅವುಗಳಲ್ಲಿ ಮುಖ್ಯವಾದವುಗಳೆಂದರೆ - ಕಬ್ಬಿಣದ ಅದಿರು, ಚಿನ್ನ, ಮ್ಯಾಂಗನೀಸ್, ಬಾಕ್ಸೈಟ್, ತಾಮ್ರ, ಅಭ್ರಕ ಮಂತಾದವು. ಕಬ್ಬಿಣದ ಅದಿರು, ಕಬ್ಬಿಣ ಮತ್ತು ಉಕ್ಕು ಕೈಗಾರಿಕೆಯ ಕಚ್ಚಾ ವಸ್ತು. ನಮ್ಮ ರಾಜ್ಯದಲ್ಲಿ ಮ್ಯಾಗ್ನಟೈಟ್ ಮತ್ತು ಹೆಮಾಟೈಟ್ ವಿವಿಧ ಕಬ್ಬಿಣದ ಅದಿರಿನ ನಿಕ್ಷೇಪಗಳು ಕಂಡು ಬರುವಜಿಲ್ಲೆಗಳೆಂದರೆ ಬಳ್ಳಾರಿ ಚಿಕ್ಕಮಗಳೂರು,ಚಿತ್ರದುರ್ಗ,ಶಿವಮೊಗ್ಗ, ಉತ್ತರ ಕನ್ನಡ, ಗದಗ ಮುಂತಾದವು. ಮ್ಯಾಂಗನೀಸ್ ಇದನ್ನು ಮಿಶ್ರ ಲೋಹವಾಗಿ ಉಕ್ಕಿನ ತಯಾರಿಕೆಯಲ್ಲಿ ಕಾಠಿಣ್ಯತೆಯನ್ನು ಹೆಚ್ಚಿಸಲು ಬಳಸುತ್ತಾರೆ. ರಾಸಾಯನಿಕ, ವಿದ್ಯುತ್ ತಯಾರಿಕೆ, ಗೊಬ್ಬರ, ಬಣ್ಣಗಳ ತಯಾರಿಕೆಯಲ್ಲಿ ಕೂಡಾ ಬಳಸುತ್ತಾರೆ. ಈ ಖನಿಜವನ್ನು ಉತ್ಪಾದಿಸುವ ಜಿಲ್ಲೆಗಳೆಂದರೆ - ಶಿವಮೊಗ್ಗ, ಚಿತ್ರದುರ್ಗ, ತುಮಕೂರು, ಉತ್ತರ ಕನ್ನಡ, ಧಾರವಾಡ, ಬಿಜಾಪುರ, ಚಿಕ್ಕಮಗಳೂರು ಮುಂತಾದವು. ಬಾಕ್ಸೈಟ್ ಇದನ್ನು ಅಲ್ಯೂಮಿನಿಯಂ ಲೋಹವನ್ನು ಉತ್ಪಾದಿಸಲು ಅಧಿಕವಾಗಿ ಬಳಸುತ್ತಾರೆ.ಜೊತೆಗೆ ಸಿಮೆಂಟ್, ಉಕ್ಕು, ವಿದ್ಯುತ್ ತಂತಿಗಳ ತಯಾರಿಕೆಯಲ್ಲು ಬಳಸುತ್ತಿರುವುದರಿಂದ ಇದಕ್ಕೆ ಬೇಡಿಕೆ ಹೆಚ್ಚು. ಬೆಳಗಾವಿ ಜಿಲ್ಲೆಯು ಪ್ರಮುಖ ಬಾಕ್ಸೈಟ್ ಉತ್ಪಾದಿಸುವ ಜಿಲ್ಲೆಯಗಿದೆ. ಚಿನ್ನ ಕರ್ನಾಟಕವು ಚಿನ್ನದ ಗಣಿಗಾರಿಕೆಯಲ್ಲಿ ...
Comments
Post a Comment