Posts

Showing posts from February, 2019

ಭಾರತೀಯ ರೈಲ್ವೆಯ ಪ್ರಮುಖ ಅಂಶಗಳು

                ಭಾರತೀಯ ರೈಲ್ವೆಯ ಪ್ರಮುಖ ಅಂಶಗಳು ಭಾರತದಲ್ಲಿ ರೈಲ್ವೆಯು ಮೊದಲು ಪ್ರಾರಂಭವಾದದ್ದು 16 ಏಪ್ರಿಲ್ 1853 ಭಾರತದ ಮೊಟ್ಟ ಮೊದಲ ರೈಲು ಪ್ರಾರಂಭವಾದ್ದು 16 ಏಪ್ರಿಲ್ 1853 ರಂದು ಮುಂಬೈಯಿಂದ ಠಾಣೆಯವರೆಗೆ ಮೊದಲ ರೈಲು ಮುಂಬೈಯಿಂದ ಠಾಣೆಯವರೆಗೆ ಕ್ರಮಿಸಿದ ದೂರ 34 ಕಿ ಮೀ ಭಾರತೀಯ ರೈಲ್ವೆಯ ಮುಖ್ಯ ಕಚೇರಿ ನವದೆಹಲಿ ಭಾರತದ ರೈಲ್ವೆಯು ಕೇಂದ್ರ ಸರ್ಕಾರದ ಅಧೀನದಲ್ಲಿದೆ. ಒಟ್ಟು ರೈಲ್ವೆ ವಿಭಾಗಗಳು 17 ರೈಲ್ವೆ ಸ್ಟಾಪ್ ಕಾಲೇಜ ಇರುವುದು ವಡೋದರಾ ಯಾವ ರೈಲ್ವೆಯ ಮಾರ್ಗವು ಅತ್ಯಂತ ಉದ್ದವಾಗಿದೆ ವಿವೇಕ ಎಕ್ಸಪ್ರೆಸ್ ಏಷಿಯಾದಲ್ಲಿಯೇ ಅತೀ ಉದ್ದವಾದ ರೈಲ್ವೆ ಮಾರ್ಗವನ್ನು ಹೊಂದಿರುವುದು ಭಾರತ. ಪ್ರಪಂಚದಲ್ಲಿ ಎರಡನೇ ಅತೀ ದೊಡ್ಡ ರೈಲ್ವೆ ಜಾಲವನ್ನು ಹೊಂದಿದೆ. ಭಾರತದ ಮೊದಲ ರೈಲ್ವೆ ಸುರಂಗ ಮಾರ್ಗ ಪಾರಸಿಕ ರೈಲ್ವೆ ಭಾರತದ ಅತೀ ದೊಡ್ಡ ರೈಲ್ವೆ ಯಾರ್ಡ ಇರುವುದು ಮುಗಲಸರಾಯ ಭಾರತದಲ್ಲಿರುವ ಅತೀ ಉದ್ದವಾದ ರೈಲ್ವ ಸೇತುವೆ ನೆಹರು ಸೇತುವೆ. ಭಾರತದ ಅತೀ ಜನದಟ್ಟನೆಯ ರೈಲು ನಿಲ್ದಾಣ ಲಖನೌ ಭಾರತದಲ್ಲಿ ಮೊಟ್ಟ ಮೊದಲ ಭಾರಿಗೆ ಮೆಟ್ರೋ ರೈಲು ಆರಂಬವಾದದ್ದು ಕಲ್ಕತ್ತಾ ಭಾತರದ ರೈಲು ಮ್ಯುಸಿಯಂ ಇರುವ ಸ್ಥಳ ಚಾಣಕ್ಯನಗರಿ ನವದೆಹಲಿ ಭಾರತದಲ್ಲಿರುವ ಅತೀ ದೊಡ್ಡ ಪ್ಲಾಟಪಾರ್ಮ ಗೋರಕಪುರ ಸ್ವತಂತ್ರ್ಯ ಭಾರತದ ಮೊದಲ ರೈಲ್ವೆ ಮಂತ್ರಿ ಜಾನ್ ಮಥಾಯಿ  ಭಾತರದ ಮೊದಲು ವಿದ್ಯುತ್ ರೈಲು ಡೆಕ್ಕನ್ ಮಥಾಯಿ ಬ್ರಾಡಗೇಜನ್ ಹಳಿಯ ಅಗ

ಭಾರತದ ಪ್ರಮುಖ ಬುಡಕಟ್ಟು ಜನಾಂಗಗಳು

ಭಾರತದ ಪ್ರಮುಖ ಬುಡಕಟ್ಟು ಜನಾಂಗಗಳು  ಬೊಡೋ - ಅಸ್ಸಾಂ  ಸಂತಾಲ - ಪಶ್ಚಿಮ ಬಂಗಾಳ, ಬಿಹಾರ  ಅಬೋರ್ಸ್ - ಅಸ್ಸಾಂ ಮತ್ತು ಅರುಣಾಚಲ ಪ್ರದೇಶ  ಜಂತಿಯಾ - ಮೇಘಾಲಯ  ಗ್ಯಾಲಂಗೋ - ಹಿಮಾಲಯ  ಬೈಗಾ - ಛತ್ತೀಸ್ ಗಡ್, ಮಧ್ಯಪ್ರದೇಶ  ಕುಕಿ - ಮಣಿಪುರಿ  ಚಂಚು - ಒರಿಸ್ಸಾ  ಸೋಲಿಗ - ಕರ್ನಾಟಕ  ಅಪಟಮಿಸ್ - ಅರುಣಾಚಲ ಪ್ರದೇಶ  ಗಾರೋ - ಮೇಘಾಲಯ  ಫರ್'ವಾಲ್ - ಉತ್ತರ ಪ್ರದೇಶ  ಲೆಪ್ಚಾ - ಸಿಕ್ಕಿಂ  ಗೊಂಡ - ಮಧ್ಯಪ್ರದೇಶ, ಜಾರ್ಖಂಡ್  ಭಿಲ್ಲರು - ಮಧ್ಯಪ್ರದೇಶ, ರಾಜಸ್ಥಾನ  ಕೋಟಾ - ತಮಿಳುನಾಡು  ಜಾಟರು - ಅಂಡಮಾನ್ ನಿಕೋಬಾರ್  ಬಡಗಾಸ್ - ತಮಿಳುನಾಡು  ಉರಾಲಿ - ಕೇರಳ  ಮುಂಡಾ - ಜಾರ್ಖಂಡ್   ಮೀನಾ - ರಾಜಸ್ಥಾನ  ಕಾರ್ಬಿ - ಅಸ್ಸಾಂ  ಕುಮುವೋನ್ - ಉತ್ತರಪ್ರದೇಶ  ಅಂಗಾಮಿ - ನಾಗಾಲ್ಯಾಂಡ್  ಬಿರವೋರ್ - ಬಿಹಾರ  ವರಲಿ - ಮಹಾರಾಷ್ಟ್ರ  ಗಡ್ಡಿ - ಹಿಮಾಚಲ ಪ್ರದೇಶ  ಕಿನ್ನರ್ - ಹಿಮಾಚಲ ಪ್ರದೇಶ   ಬೋಟಿಯಾನ್ - ಉತ್ತರಾಖಂಡ್   ಸವರಾಸ್ - ಆಂಧ್ರಪ್ರದೇಶ 

ಕರ್ನಾಟಕದ ಒಂದು ಪಕ್ಷಿನೋಟ

            ಕರ್ನಾಟಕದ ಒಂದು ಪಕ್ಷಿನೋಟ  1.ರಾಜ್ಯಪಕ್ಷಿ – ನೀಲಕಂಠ(ಇಂಡಿಯನ್ ರೋಲರ್) 2.ರಾಜ್ಯ ಪ್ರಾಣಿ – ಆನೆ. 3.ರಾಜ್ಯ ವೃಕ್ಷ – ಶ್ರೀಗಂಧ. 4.ರಾಜ್ಯಪುಷ್ಪ – ಕಮಲ 5.ನಾಡಗೀತೆ – ಜಯಭಾರತ ಜನನಿಯ ತನುಜಾತೆ(ಕುವೆಂಪು ರಚಿತ) 6.ಕರ್ನಾಟಕ ಸರ್ಕಾರದ ಚಿನ್ಹೆ – ಗಂಡಭೇರುಂಡ 7.ಗಂಡಭೇರುಂಡ ಎರಡು ತಲೆಗಳನ್ನು ಹೊಂದಿರುವ ಕಾಲ್ಪನಿಕ ಪಕ್ಷಿಯಾಗಿದೆ. 8.ಭಾರತದಲ್ಲಿ ಅತಿ ಹೆಚ್ಚು ಶ್ರೀಗಂಧದ ಮರಗಳನ್ನು ಬೆಳೆಯುವ ರಾಜ್ಯ – ಕರ್ನಾಟಕ 9.ಕರ್ನಾಟಕದ ಮೊದಲ ನಾಡಗೀತೆ – ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು(ಹುಯಿಲಗೋಳ್ ನಾರಾಯಣರಾವ) 10.ಕರ್ನಾಟಕ ಚಲನಚಿತ್ರ ಮಂಡಳಿಯ ಹೆಸರು – ಸ್ಯಾಂಡಲವುಡ್. 11.ಕರ್ನಾಟಕ ದ್ವಿಸದನ ವ್ಯವಸ್ಥೆ ಹೊಂದಿದೆ. 12.ವಿಧಾನಸಭೆಯ ಸದಸ್ಯರ ಸಂಖ್ಯೆ – 225. 13.ವಿಧಾನ ಪರಿಷತ್ತ ಸದಸ್ಯರ ಸಂಖ್ಯೆ – 75 14.ಕರ್ನಾಟಕದಿಂದ ಲೋಕಸಭೆಗೆ ಆಯ್ಕೆಯಾಗುವ ಸಂಸದರ ಸಂಖ್ಯೆ – 28 15.ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗುವ ಸಂಸದರ ಸಂಖ್ಯೆ – 12

ಕರ್ನಾಟಕದ ವಿಸ್ತೀರ್ಣ

                ಕರ್ನಾಟಕದ ವಿಸ್ತೀರ್ಣ  1.ಒಟ್ಟು ವಿಸ್ತೀರ್ಣ – 191791 ಚಕಿಮೀಗಳು. 2.ದೇಶದ ಒಟ್ಟು ವಿಸ್ತೀರ್ಣದಲ್ಲಿ ಕರ್ನಾಟಕದ ವಿಸ್ತೀರ್ಣ – 5.83 3.ವಿಸ್ತೀರ್ಣದಲ್ಲಿ 7 ನೇ ದೊಡ್ಡ ರಾಜ್ಯ. 4.ಜನಸಂಖ್ಯೆ – 61130704 (2011 ಜನಗಣತಿಯಂತೆ) 5.ಜನಸಂಖ್ಯೆಯಲ್ಲಿ ಭಾರತದ 10 ನೇ ಸ್ಥಾನ ಹೊಂದಿದೆ. 6.ಕಂದಾಯ ವಿಭಾಗಗಳು – 04 7.ಮಹಾನಗರಗಳು – 10 8.ಜಿಲ್ಲೆಗಳು – 30 9.ತಾಲ್ಲೂಕಗಳು – 177 10.ಹೋಬಳಿಗಳು – 347 11.ಮುನಸಿಪಲ್ ಕಾರ್ಪೋರೇಷನಗಳು – 219 12.ಮಹಾನಗರಗಳು – ಬೆಂಗಳೂರು,ಹುಬ್ಬಳಿ-ಧಾರವಾಡ,ಮೈಸೂರು,ಕಲಬುರಗಿ,ಬೆಳಗಾವಿ,ಮಂಗಳೂರು,ಬಿಜಾಪೂರ,ದಾವಣಗೆರೆ,ಬಳ್ಳಾರಿ ಮತ್ತು ತುಮಕೂರು. 13.ವಿಸ್ತೀರ್ಣದಲ್ಲಿ ದೊಡ್ಡ ಜಿಲ್ಲೆ – ಬೆಳಗಾವಿ 14.ವಿಸ್ತೀರ್ಣದಲ್ಲಿ ಚಿಕ್ಕದಾದ ಜಿಲ್ಲೆ – ಬೆಂಗಳೂರು ನಗರ 15.ನಾಲ್ಕು ಕಂದಾಯ ವಿಭಾಗಗಳು – ಬೆಂಗಳುರು, ಮೈಸೂರು,ಬೆಳಗಾವಿ,ಕಲಬುರಗಿ

ಕರ್ನಾಟಕದ ಭೌಗೋಳಿಕ ಸ್ಥಾನ

        ಕರ್ನಾಟಕದ ಭೌಗೋಳಿಕ ಸ್ಥಾನ 1.ಕರ್ನಾಟಕವು ಭಾರತದ ದಕ್ಷಿಣ ದಿಕ್ಕಿಗಿದೆ. 2.ಕರ್ನಾಟಕ ಭಾರತದ ಪರ್ಯಾಯ ದ್ವೀಪದ ಪಶ್ಚಿಮ ಮಧ್ಯಭಾಗದಲ್ಲಿದೆ 3.ಅಕ್ಷಾಂಶ – 11 – 31′ ರಿಂದ 18 – 45′ ಉತ್ತರ ಅಕ್ಷಾಂಶದಲ್ಲಿದೆ. 4.ರೇಖಾಂಶ – 74 – 12′ ರಿಂದ 78 – 40′ ಪೂರ್ವ ರೇಖಾಂಶದಲ್ಲಿದೆ. 5.ಉತ್ತರದ ತುದಿ – ಬೀದರ ಜಿಲ್ಲೆಯ ಔರಾದ ತಾಲ್ಲೂಕ. 6.ದಕ್ಷಿಣದ ತುದಿ – ಚಾಮರಾಜನಗರ ಜಿಲ್ಲೆ. 7.ಪಶ್ಚಿಮದ ತುದಿ – ಉತ್ತರ ಕನ್ನಡ ಜಿಲ್ಲೆಯ ಕಾರವಾರ. 8.ಪೂರ್ವದ ತುದಿ – ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕ, 9.ದಕ್ಷಿಣೋತ್ತರವಾಗಿ ಕರ್ನಾಟಕದ ಉದ್ದ – 750 10.ಪೂರ್ವ ಪಶ್ಚಿಮವಾಗಿ ಕರ್ನಾಟಕದ ಉದ್ದ – 400 11.ಕರ್ನಾಟಕದೊಂದಿಗೆ ಭೂಗಡಿ ಹೊಂದಿರುವ ರಾಜ್ಯಗಳು ಮಹಾರಾಷ್ಟ್ರ,ಗೋವಾ,ಕೇರಳ,ತಮಿಳುನಾಡು,ಆಂದ್ರಪ್ರದೇಶ 12.ಕರ್ನಾಟಕವು ಗೋಡಂಬಿಯ ಆಕಾರವನ್ನು ಹೋಲುತ್ತದೆ .

ಕರ್ನಾಟಕದ ಪ್ರಥಮಗಳು

              ಕರ್ನಾಟಕದ ಪ್ರಥಮಗಳು ಮೊದಲ ಪತ್ರಿಕೆ : ಮಂಗಳೂರು ಸಮಾಚಾರ್. ಮೊದಲ ವರ್ಣಚಲನಚಿತ್ರ : ಸತಿಸುಲೋಚನಾ. ಕನ್ನಡ ಭಾಷೆಯ ಮೊದಲ ಪದ : ಇಸಿಲ. ಮೊದಲ ಜ್ಞಾನಪೀಠ ವಿಜೇತ : ಕುವೆಂಪು. ಕನ್ನಡ ಭಾಷೆಯ ಮೊದಲ ಶಾಸನ : ಹಲ್ಮಿಡಿ ಶಾಸನ. ಕನ್ನಡದ ಮೊದಲ ನಾಟಕ : ಮಿತ್ರಾವಿಂದ ಗೋವಿಂದ ಕನ್ನಡದ ಮೊದಲ ವಂಶ : ಕದಂಬ ಉತ್ತರ ಭಾರತಕ್ಕೆ ದಂಡಯಾತ್ರೆ ಕೈಗೊಂಡ ಮೊದಲ ಅರಸ  1 ನೇ ಧ್ರುವ ಕನ್ನಡದ ಮೊದಲ ಕಾದಂಬರಿ : ಇಂದಿರಾಬಾಯಿ. ಜೈವಿಕ ತಂತ್ರಜ್ಞಾನ ನೀತಿಯನ್ನು ರೂಪಿಸಿದ ಮೊದಲ ರಾಜ್ಯ

ಕರ್ನಾಟಕ ನಮ್ಮ ರಾಜ್ಯ

                          ಕರ್ನಾಟಕ ನಮ್ಮ ರಾಜ್ಯ  ಕರ್ನಾಟಕ ಎಂಬ ಹೆಸರಿನ ಪದದ ಬಳಕೆ ಪ್ರಪ್ರಥಮವಾಗಿ ಮಹಾಭಾರತದಲ್ಲಿ ಕಂಡು ಬಂದಿದೆ.  ಪ್ರಾಚೀನ ಕಾಲದಲ್ಲಿ ಕರ್ನಾಟಕವನ್ನು ಕರುನಾಡು(ಕಪ್ಪು ಮಣ್ಣಿನ ನಾಡು) ಎಂದು ಕರೆಯುತ್ತಿದ್ದರು.  ತಮಿಳು ಭಾಷೆಯ ಶಿಲಪ್ಪದಿಕಾರಂ ಕೃತಿಯಲ್ಲಿ ಕರುನಾಟ್ ಎಂಬ ಶಬ್ದದಿಂದ ಕರೆಯಲಾಗಿದೆ.  ಕರುನಾಟ್ ಎಂಬ ಔಚಿತ್ಯವಾದ ಪದವನ್ನು ತಮಿಳರು ನೀಡಿರುತ್ತಾರೆ. ಬಾದಾಮಿಯ ಚಾಲುಕ್ಯರ ಸೈನ್ಯಕ್ಕೆ ಹಿಂದೆಯೇ ಹೇಳಿರುವಂತೆ ಕರ್ಣಾಣಬಲ ಎಂಬ ಹೆಸರಿತ್ತು.  ಇಂಡೋನೇಷಿಯಾದ ಜಾವಾ ದ್ವೀಪದಲ್ಲಿನ 12 ನೇಯ ಶತಮಾನದ ಒಂದು ಶಾಸನದಲ್ಲಿ ಕರ್ಣಾಟಕವನ್ನು ಉಲ್ಲೇಖಿಸಲಾಗಿದೆ. ರಾಷ್ಟ್ರಕೂಟರ ಅಮೋಘವರ್ಷ ನೃಪತುಂಗನ ಕವಿ ಶ್ರೀ ವಿಜಯನ ಕವಿರಾಜಮಾರ್ಗದಲ್ಲಿ ಕರ್ನಾಟಕವು ಕಾವೇರಿ ನದಿಯಿಂದ ಗೋದಾವರಿ ನದಿಯವರೆಗೂ ವಿಸ್ತರಿಸಿತು ಎಂದು ಬರೆಯಲಾಗಿದೆ ಭಾರತ ಸ್ವಾತಂತ್ರ್ಯ ಪಡೆದ ಸಂಸ್ಥಾನಗಳಲ್ಲಿ ಮೈಸೂರು ಎರಡನೇಯ ದೊಡ್ಡದಾದ ಸಾಮ್ರಾಜ್ಯವಾಗಿತ್ತು. 1953 ರಲ್ಲಿ ಮೈಸೂರು ಅರಸರ ಒಡೆತನದಲ್ಲಿದ್ದ 9 ಜಿಲ್ಲೆಗಳನ್ನು ಒಳಗೊಂಡ ಮೈಸೂರ ರಾಜ್ಯ ಉದಯವಾಯಿತು. .ನವೆಂಬರ್ 1956 ರಲ್ಲಿ ಭಾಷಾವಾರು ಪ್ರಾಂತ್ಯಗಳು ಕರ್ನಾಟಕದಲ್ಲಿ ವಿಲಿನಗೊಂಡು ವಿಶಾಲ ಮೈಸೂರು ರಾಜ್ಯ ಉದಯವಾಯಿತು. ಪ್ರತಿವರ್ಷ ನವೆಂಬರ್ 01, ರಂದು ಕರ್ನಾಟಕ ರಾಜ್ಯೋತ್ಸವ ಆಚರಿಸಲಾಗುವುದು. 1973 ನವೆಂಬರ್ 1 ರಂದು ಕರ್ನಾಟಕ ಎಂದು ನಾಮಕರಣ ಮಾಡಲಾಯಿತು, ಆಗ ಮುಖ್ಯಮಂತ್ರಿ

ಭಾರತದಲ್ಲಿನ ಬ್ಯಾಂಕಿಂಗ್ ವ್ಯವಸ್ಥೆ

        ಭಾರತದಲ್ಲಿನ  ಬ್ಯಾಂಕಿಂಗ್ ವ್ಯವಸ್ಥೆ. ಬ್ಯಾಂಕಿನ ಅರ್ಥ -- ಬ್ಯಾಂಕುಗಳು ಎಂದರೆ ಸಾರ್ವಜನಿಕರಿಂದ ಠೇವಣೀಯನ್ನು ಸ್ವೀಕಾರ ಮಾಡುವ ಮತ್ತು  ಸಾರ್ವಜನಿಕರಿಗೆ ಸಾಲ ನೀಡುವ ಹಣಕಾಸಿನ ಸಂಸ್ಥೆಗಳನ್ನು ಬ್ಯಾಂಕುಗಳೆಂದು ಕರೆಯುತ್ತಾರೆ. • ಬ್ಯಾಂಕ್ ಆಫ್ ಹಿಂದೂಸ್ತಾನ್  ಭಾರತದಲ್ಲಿ ಸ್ಥಾಪನೆಯಾದ ಮೊದಲ ಬ್ಯಾಂಕ್ ಆಗಿದೆ. • ಔಧ ಕಮರ್ಷಿಯಲ್ ಬ್ಯಾಂಕ್ ಭಾರತೀಯರಿಂದ ಸ್ಥಾಪಿತವಾದ ಮೊದಲ ಬ್ಯಾಂಕ್ ಆಗಿದೆ. • ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಂಪೂರ್ಣವಾಗಿ ಭಾರತೀಯರ ಆಡಳಿತಕ್ಕೆ ಒಳಪಟ್ಟ ಬ್ಯಾಂಕ್ ಆಗಿದೆ. • HSBC ಬ್ಯಾಂಕ್ ಭಾರತದಲ್ಲಿ ಸ್ಥಾಪನೆಯಾದ ಮೊದಲ ವಿದೇಶಿ ಬ್ಯಾಂಕ್ ಆಗಿದೆ. • ಕೆನರಾ ಬ್ಯಾಂಕ್ ISO ಮಾನ್ಯತೆ ಪಡೆದ ಮೊದಲ ಬ್ಯಾಂಕ್ಆಗಿದೆ. • BANK OF INDIA  ದೇಶದ ಹೊರಗಡೆ ಶಾಖೆಗಳನ್ನು ತೆಗೆದ ಭಾರತದ ಮೊದಲಬ್ಯಾಂಕ್ ಆಗಿದೆ. • HSBC BANK ಭಾರತದಲ್ಲಿ ATM ಪರಿಚಯಿಸದ ಮೊದಲ ಬ್ಯಾಂಕ್ ಆಗಿದೆ. • CITY BANK ಭಾರತದಲ್ಲಿ ATM ಪರಿಚಯಿಸಿದ ಭಾರತದ ಮೊದಲ ಬ್ಯಾಂಕ್ ಆಗಿದೆ. • ಅಲಹಾಬಾದ ಬ್ಯಾಂಕ್ ಭಾರತದ ಅತ್ಯಂತ ಹಳೆಯ ಬ್ಯಾಂಕ್ ಆಗಿದೆ. • ಭಾರತೀಯ ಸ್ಟೇಟ್ ಬ್ಯಾಂಕ್  ಭಾರತದ ಅತ್ಯಂತ ದೊಡ್ಡ ಸಾರ್ವಜನಿಕ ಬ್ಯಾಂಕ್ಆಗಿದೆ. • ಭಾರತೀಯ ಸ್ಟೇಟ್ ಬ್ಯಾಂಕ್ ಭಾರತದ ಅತ್ಯಂತ ದೊಡ್ಡ ವಾಣಿಜ್ಯ ಬ್ಯಾಂಕ್ಆಗಿದೆ. • ICICI BANK ಭಾರತದ ಖಾಸಗಿ ಒಡೆತನದ ದೊಡ್ಡ ಬ್ಯಾಂಕ್ಆಗಿದೆ. • ಬಂಗಾಲ ಬ್ಯಾಂಕ್ ಚೆಕ್ ಸಿಸ್ಟಮ್ ಪರಿಚಯಿಸಿದ ಭಾರ

ಭಾರತದ ಸಂವಿಧಾನ

* ಭಾರತದ ಸಂವಿಧಾನ * ಭಾರತದ ಸಾಂವಿಧಾನಿಕ ಮುಖ್ಯಸ್ಥರಿಗೆ ಪ್ರಮಾಣವಚನ ಭೋದಿಸುವವರು ಯಾರು ಹಾಗು ಅವರು ತಮ್ಮ ರಾಜೀನಾಮೆ ಪತ್ರವನ್ನು ಯಾರಿಗೆ ಸಲ್ಲಿಸುವರು ಎಂಬುದನ್ನು  ಸಂಕ್ಷಿಪ್ತವಾಗಿ ತಿಳಿಸಲಾಗಿದೆ.. ರಾಷ್ಟ್ರಪತಿ(The President) ಪ್ರಮಾಣವಚನ ಭೋದಿಸುವವರು -- ಭಾರತದ ಮುಖ್ಯ ನ್ಯಾಯಾಧೀಶರು ಅಥವಾ ಅವರ ಅನುಪಸ್ಥಿತಿಯಲ್ಲಿ ಸರ್ವೋಚ್ಚ ನ್ಯಾಯಾಲಯದ ಹಿರಿಯ ನ್ಯಾಯಾಧೀಶ. ರಾಜೀನಾಮೆ ಇವರಿಗೆ ಸಲ್ಲಿಸುವರು -- ಉಪರಾಷ್ಟ್ರಪತಿ ಉಪರಾಷ್ಟ್ರಪತಿ(Vice-President) ಪ್ರಮಾಣವಚನ ಭೋದಿಸುವವರು -- ರಾಷ್ಟ್ರಪತಿ ಅಥವಾ ರಾಷ್ಟ್ರಪತಿ ಪರವಾಗಿ ನೇಮಿಸಲ್ಪಟ್ಟ ವ್ಯಕ್ತಿ. ರಾಜೀನಾಮೆ ಇವರಿಗೆ ಸಲ್ಲಿಸುವರು -- ರಾಷ್ಟ್ರಪತಿ ಪ್ರಧಾನಮಂತ್ರಿ(Prime Minister) ಪ್ರಮಾಣವಚನ ಭೋದಿಸುವವರು -- ರಾಷ್ಟ್ರಪತಿ. ರಾಜೀನಾಮೆ ಇವರಿಗೆ ಸಲ್ಲಿಸುವರು -- ರಾಷ್ಟ್ರಪತಿ ಲೋಕಸಭಾ ಸ್ಪೀಕರ್(Lok Sabha Speaker) ಪ್ರಮಾಣವಚನ ಭೋದಿಸುವವರು -- ರಾಷ್ಟ್ರಪತಿ. ರಾಜೀನಾಮೆ ಇವರಿಗೆ ಸಲ್ಲಿಸುವರು -- ಲೋಕಸಭೆಯ ಉಪ ಸ್ಪೀಕರ್. ಲೋಕಸಭೆಯ ಉಪ ಸ್ಪೀಕರ್(Deputy Speaker of Lok Sabha) ಪ್ರಮಾಣವಚನ ಭೋದಿಸುವವರು-- ರಾಷ್ಟ್ರಪತಿ. ರಾಜೀನಾಮೆ ಇವರಿಗೆ ಸಲ್ಲಿಸುವರು -- ಲೋಕಸಭಾ ಸ್ಪೀಕರ್ ಮುಖ್ಯ ಚುನಾವಣಾ ಆಯುಕ್ತ (Chief Election Commissioner) ಪ್ರಮಾಣವಚನ ಭೋದಿಸುವವರು -- ರಾಷ್ಟ್ರಪತಿ. ರಾಜೀನಾಮೆ ಇವರಿಗೆ ಸಲ್ಲಿ

ರಾಷ್ಟ್ರೀಯ & ಅಂತರರಾಷ್ಟ್ರೀಯ ದಿನಾಚರಣೆಗಳು

ರಾಷ್ಟ್ರೀಯ & ಅಂತರರಾಷ್ಟ್ರೀಯ ದಿನಾಚರಣೆಗಳು ಜನೆವರಿ  01 - ವಿಶ್ವ ಶಾಂತಿ ದಿನ 02 - ವಿಶ್ವ ನಗುವಿನ ದಿನ. 12 - ರಾಷ್ಟ್ರೀಯ ಯುವ ದಿನ(ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ) 15 - ಭೂ ಸೇನಾ ದಿನಾಚರಣೆ. 25 - ಅಂತರರಾಷ್ಟ್ರೀಯ ತೆರಿಗೆ ದಿನ. 28 - ಸರ್ವೋಚ್ಛ ನ್ಯಾಯಾಲಯ ದಿನ. 30 - ಸರ್ವೋದಯ ದಿನ/ಹುತಾತ್ಮರ ದಿನ/ಕುಷ್ಟರೋಗ ನಿವಾರಣಾ ದಿನ(ಗಾಂಧಿಜೀ ಪುಣ್ಯತಿಥಿ) ಫೆಬ್ರುವರಿ 21- ವಿಶ್ವ ಮಾತೃಭಾಷಾ ದಿನ 22 - ಸ್ಕೌಟ್ & ಗೈಡ್ಸ್ ದಿನ. 23 - ವಿಶ್ವ ಹವಾಮಾನ ದಿ. 28 - ರಾಷ್ಟ್ರೀಯ ವಿಜ್ಞಾನ ದಿನಾಚರಣೆ. ಮಾರ್ಚ 08 - ಅಂತರಾಷ್ಟ್ರೀಯ ಮಹಿಳಾ ದಿನ. 12 - ದಂಡಿ ಸತ್ಯಾಗ್ರಹ ದಿನ 15 - ವಿಶ್ವ ಬಳಕೆದಾರರ ದಿನ. 21 - ವಿಶ್ವ ಅರಣ್ಯ ದಿನ. 22 - ವಿಶ್ವ ಜಲ ದಿನ. ಏಪ್ರಿಲ್ 01 - ವಿಶ್ವ ಮೂರ್ಖರ ದಿನ. 07 - ವಿಶ್ವ ಆರೋಗ್ಯ ದಿನ 14 - ಡಾ. ಅಂಬೇಡ್ಕರ್ ಜಯಂತಿ. 22 - ವಿಶ್ವ ಭೂದಿನ. 23 - ವಿಶ್ವ ಪುಸ್ತಕ ದಿನ. ಮೇ 01 - ಕಾರ್ಮಿಕರ ದಿನ. 02 - ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನ 05 - ರಾಷ್ಟ್ರೀಯ ಶ್ರಮಿಕರ ದಿನ 08 - ಅಂತರಾಷ್ಟ್ರೀಯ ರೆಡ್ ಕ್ರಾಸ್ ದಿನ 15 - ಅಂತರಾಷ್ಟ್ರೀಯ ಕುಟುಂಬ ದಿನ. ಜೂನ್ 05 - ವಿಶ್ವ ಪರಿಸರ ದಿನ.(1973) 14 - ವಿಶ್ವ ರಕ್ತ ದಾನಿಗಳ ದಿನ 26 - ಅಂತರಾಷ್ಟ್ರೀಯ ಮಾದಕ ವಸ್ತು ನಿಷೇಧ ದಿನ. ಜುಲೈ 01 - ರಾಷ್ಟ್ರೀಯ ವೈದ್ಯರ ದಿನ. 11