ಇತಿಹಾಸದ ಪ್ರಮುಖ ಇಸ್ವಿಗಳು
- 1453 – ಅಟೋಮನ್ ಟರ್ಕರಿಂದ ಕಾನಸ್ಟಾಂಟಿನೋಪಲ್ ವಶ
- 1498 – ವಾಸ್ಕೋಡಿಗಾಮ ಭಾರತದ ಕಲ್ಲಿಕೋಟೆಗೆ ಆಗಮನ
- 1757 – ಪ್ಲಾಸಿ ಕದನ (ಬಂಗಾಳದ ನವಾಬ ಸಿರಾಜುದ್ದೌಲ್ ಹಾಗೂ ಬ್ರಿಟೀಷರ ನಡುವೆ)
- 1764 – ಬಕ್ಸಾರ್ ಕದನ ( ಷಾ ಅಲಂ, ಷೂಜ ಉದ್ದೌಲ್, ಮೀರ್ ಕಾಸಿಮರ ತ್ರಿಮೈತ್ರಿಕೂಟ ಹಾಗೂ ಬ್ರಿಟೀಷರ ನಡುವೆ)
- 1765 – ರಾಬರ್ಟ್ ಕ್ಲೈವ್ ನಿಂದ ದ್ವಿಮುಖ ಸರ್ಕಾರ ಜಾರಿಗೆ.
- 1784 – ಮಂಗಳೂರು ಶಾಂತಿ ಒಪ್ಪಂದ ( ಟಿಪ್ಪು ಮತ್ತ ಬ್ರಿಟೀಷರ ನಡುವೆ)
- 1792 – ಶ್ರೀರಂಗಪಟ್ಟಣ ಒಪ್ಪಂದ ( ಟಿಪ್ಪು ಮತ್ತ ಬ್ರಿಟೀಷರ ನಡುವೆ)
- 1799 – 4ನೇ ಆಂಗ್ಲೋ ಮೈಸೂರು ಯುದ್ಧ,( ಟಿಪ್ಪು ಮರಣ )
- 1773 – ರೆಗ್ಯುಲೆಟಿಂಗ್ ಶಾಸನ ( ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯ ಸ್ಥಾಪನೆ )
- 1784 – ಪಿಟ್ಸ್ ಇಂಡಿಯಾ ಶಾಸನ
- 1861 – ಭಾರತದ ಕೌನ್ಸಿಲ್ ಕಾಯ್ದೆ ( ಕಾರ್ಯಕಾರಿ ಸಮಿತಿಯಲ್ಲಿ ಭಾರತೀಯರ ನಾಮಕರಣಕ್ಕೆ ಅವಕಾಶ )
- 1909 – ಮಿಂಟೋ-ಮಾರ್ಲೆ ಸುಧಾರಣೆಗಳು (ಮತೀಯ ಆಧಾರದ ಮೇಲೆ ಪ್ರತ್ಯೇಕ ಚುನಾವಣಾ ಕ್ಷೇತ್ರಗಳ ಆರಂಭ )
- 1919 – ಮಾಂಟೆಗ್ಯೂ-ಚೆಮ್ಸಫರ್ಡ್ ಸುಧಾರಣೆ (ಕೇಂದ್ರದಲ್ಲಿ 2 ಸದನಗಳ ಶಾಸನಸಭೆ ರಚನೆ )
- ಇತಿಹಾಸ
- 1453 – ಅಟೋಮನ್ ಟರ್ಕರಿಂದ ಕಾನಸ್ಟಾಂಟಿನೋಪಲ್ವಶ
- 1498 – ವಾಸ್ಕೋಡಿಗಾಮ ಭಾರತದ ಕಲ್ಲಿಕೋಟೆಗೆ ಆಗಮನ
- 1757 – ಪ್ಲಾಸಿ ಕದನ (ಬಂಗಾಳದ ನವಾಬ ಸಿರಾಜುದ್ದೌಲ್ ಹಾಗೂ ಬ್ರಿಟೀಷರ ನಡುವೆ)
- 1764 – ಬಕ್ಸಾರ್ ಕದನ ( ಷಾ ಅಲಂ, ಷೂಜ ಉದ್ದೌಲ್, ಮೀರ್ ಕಾಸಿಮರ ತ್ರಿಮೈತ್ರಿಕೂಟ ಹಾಗೂ ಬ್ರಿಟೀಷರ ನಡುವೆ)
- 1765 – ರಾಬರ್ಟ್ ಕ್ಲೈವ್ ನಿಂದ ದ್ವಿಮುಖ ಸರ್ಕಾರ ಜಾರಿಗೆ.
- 1784 – ಮಂಗಳೂರು ಶಾಂತಿ ಒಪ್ಪಂದ ( ಟಿಪ್ಪು ಮತ್ತ ಬ್ರಿಟೀಷರ ನಡುವೆ)
- 1792 – ಶ್ರೀರಂಗಪಟ್ಟಣ ಒಪ್ಪಂದ ( ಟಿಪ್ಪು ಮತ್ತ ಬ್ರಿಟೀಷರ ನಡುವೆ)
- 1799 – 4ನೇ ಆಂಗ್ಲೋ ಮೈಸೂರು ಯುದ್ಧ,( ಟಿಪ್ಪು ಮರಣ )
- 1773 – ರೆಗ್ಯುಲೆಟಿಂಗ್ ಶಾಸನ ( ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯ ಸ್ಥಾಪನೆ )
- 1784 – ಪಿಟ್ಸ್ ಇಂಡಿಯಾ ಶಾಸನ
- 1861 – ಭಾರತದ ಕೌನ್ಸಿಲ್ ಕಾಯ್ದೆ ( ಕಾರ್ಯಕಾರಿ ಸಮಿತಿಯಲ್ಲಿ ಭಾರತೀಯರ ನಾಮಕರಣಕ್ಕೆ ಅವಕಾಶ )
- 1909 – ಮಿಂಟೋ-ಮಾರ್ಲೆ ಸುಧಾರಣೆಗಳು (ಮತೀಯ ಆಧಾರದ ಮೇಲೆ ಪ್ರತ್ಯೇಕ ಚುನಾವಣಾ ಕ್ಷೇತ್ರಗಳ ಆರಂಭ )
- 1919 – ಮಾಂಟೆಗ್ಯೂ-ಚೆಮ್ಸಫರ್ಡ್ ಸುಧಾರಣೆ (ಕೇಂದ್ರದಲ್ಲಿ 2 ಸದನಗಳ ಶಾಸನಸಭೆ ರಚನೆ )
- 1935 – ಅಖಿಲ ಭಾರತೀಯ ಸಂಯುಕ್ತ ವ್ಯವಸ್ಥೆಗೆ ಅವಕಕಾಶ
- 1916 – ಹೋಂರೂಲ್ ಚಳುವಳಿ ಆರಂಭ ( ಆನಿ ಬೆಸೆಂಟರಿಂದ )
- 1857 – ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
- 1858 – ಬ್ರಿಟನ್ ರಾಣಿಯ ಘೋಷಣೆ
- 1853 – ಭಾರತದಲ್ಲಿ ಪ್ರಥಮ ರೈಲು ಸಂಚಾರ ಆರಂಭ ( ಮುಂಬೈ-ಠಾಣಾ ನಡುವೆ )
- 1780 – ಭಾರತದ ಮೊದಲ ಪತ್ರಿಕೆ “ದಿ ಬೆಂಗಾಲ್ ಗೆಜೆಟ್” ಆರಂಭ
- 1878 – ದೇಶೀಯ ಪತ್ರಿಕೆಗಳ ನಿಯಂತ್ರಣ ಕಾಯ್ದೆ ಜಾರಿಗೆ
- 1855 – ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸ್ಥಾಪನೆ ( ಎ ಓ ಹ್ಯೂಮ್ ರಿಂದ )
- 1905 – ಬಂಗಾಳ ವಿಭಜನೆ
- 1906 – ಮುಸ್ಲಿಂ ಲೀಗ್ ಸ್ಥಾಪನೆ
- 1920-1947 – ಗಾಂಧೀಯುಗ
- 1920 - ಅಸಹಕಾರ ಚಳುವಳಿ
- 1924 – ಬೆಳಗಾವಿ ಕಾಂಗ್ರೆಸ್ ಅಧಿವೇಶನ ( ಗಾಂಧೀಜಿ ಅಧ್ಯಕ್ಷರಾಗಿದ್ದ ಏಕೈಕ ಕಾಂಗ್ರೆಸ್ ಅಧಿವೇಶನ )
- 1929 – ಲಾಹೋರ್ ಕಾಂಗ್ರೆಸ್ ಅಧಿವೇಶನ ( “ಸಂಪೂರ್ಣ ಸ್ವರಾಜ್ಯ ನಮ್ಮ ಗುರಿ” ಎಂದು ಘೋಷಣೆ )
- 1930 – ಕಾನೂನು ಭಂಗ ಚಳುವಳಿ ( ದಂಡಿ ಸತ್ಯಾಗ್ರಹ )
- 1930 ಮೊದಲ ದುಂಡು ಮೇಜಿನ ಅಧಿವೇಶನ
- 1931 – ಎರಡನೆಯ ದುಂಡು ಮೇಜಿನ ಅಧಿವೇಶನ
- 1932 – ಮೂರನೆಯ ದುಂಡು ಮೇಜಿನ ಅಧಿವೇಶನ
- 1942 ಕ್ವಿಟ್ ಇಂಡಿಯಾ ಚಳುವಳಿ
- 1947 – ಭಾರತ ಸ್ವಾತಂತ್ರ ಕಾಯ್ದೆ ( ಭಾರತಕ್ಕೆ ಸ್ವಾತಂತ್ರ )
- 1948 - ಗಾಂಧೀಜಿ ಹತ್ಯೆ ( ಜನವರಿ 30 – ನಾಥೋರಾಮ್ ಗೂಡ್ಸೆಯಿಂದ )
- 1950 – ಜನವರಿ 26- ಭಾರತ ಸಂವಿಧಾನ ಜಾರಿಗೆ
- 1953 – ರಾಜ್ಯ ಪುನರ್ವಿಂಗಡನಾ ಆಯೋಗ ಸ್ಥಾಪನೆ ( ಅಧ್ಯಕ್ಷ : ಫಜಲ್ ಅಲಿ )
- 1956 ನವೆಂಬರ್ 1 – ಮೈಸೂರು ರಾಜ್ಯ ಅಸ್ತಿತ್ವ
- 1973 ನವೆಂಬರ್ 1 - ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ
- 1914-18 – ಮೊದಲ ಮಹಾಯುದ್ಧ
- 1917 – ರಷ್ಯಾ ಕ್ರಾಂತಿ
- 1939-45 – ಎರಡನೆಯ ಮಹಾಯುದ್ಧ
- ರಾಜ್ಯಶಾಸ್ತ್ರ
- 1956 – ಭಾಷಾವಾರು ಪ್ರಾಂತ್ಯಗಳ (ರಾಜ್ಯ) ರಚನೆ
- 2001 – ಸರ್ವ ಶಿಕ್ಷಣ ಅಭಿಯಾನ ಆರಂಭ ( 6 ರಿಂದ 14 ವರ್ಷದ ಮಕ್ಕಳಿಗೆ ಶಿಕ್ಷಣ ಒದಗಿಸಲು )
- 1988 – ರಾಷ್ಟ್ರೀಯ ಸಾಕ್ಷರತಾ ಮಿಷನ್ ಸ್ಥಾಪನೆ
- 2009 – ಶಿಕ್ಷಣ ಹಕ್ಕು ಕಾಯ್ದೆ ಜಾರಿಗೆ
- 1986 – ಲೋಕಾಯುಕ್ತ ಅದಿನಿಯಮ ಜಾರಿಗೆ
- 1954 – ಪಂಚಶೀಲ ತತ್ವಗಳಿಗೆ ಸಹಿ ( ನೆಹರು ಮತ್ತು ಚೌ ಎನ್ ಲಾಯ್ )
- 1948.ಡಿಸೆಂಬರ್ 10 – ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಘೋಷಣೆ
- 1945.ಅಕ್ಟೋಬರ್ 24 – ವಿಶ್ವಸಂಸ್ಥೆ ಸ್ಥಾಪನೆ
- 1945 – ಆಹಾರ ಮತ್ತು ಕೃಷಿ ಸಂಸ್ಥೆ ಸ್ಥಾಪನೆ
- 1948 – ವಿಶ್ವ ಆರೋಗ್ಯ ಸಂಸ್ಥೆ ಸ್ಥಾಪನೆ
- 1946 – ಯುನೆಸ್ಕೋ ಸ್ಥಾಪನೆ
- 1946 – ಯುನಿಸೆಫ್ ಸ್ಥಾಪನೆ
- 1947 – ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆ ಸ್ಥಾಪನೆ
- 1992 – ಯೂರೋಪಿಯನ್ ಯೂನಿಯನ್ ಸ್ಥಾಪನೆ
- 1967 ಆಸಿಯನ್ ಸ್ಥಾಪನೆ
- 1963 ಆಫ್ರಿಕನ್ ಒಕ್ಕೂಟ ಸ್ಥಾಪನೆ.
- ಸಮಾಜಶಾಸ್ತ್ರ
- 1955 – ಅಸ್ಪೃಶ್ಯತಾ ಅಪರಾಧಗಳ ಕಾಯ್ದೆ ಜಾರಿಗೆ
- 1976 ನಾಗರಿಕ ಹಕ್ಕುಗಳ ಸಂರಕ್ಷಣಾ ಕಾಯ್ದೆ ಜಾರಿಗೆ
- 1989 (ಕಾಯ್ದೆ) - ಅಸ್ಪೃಶ್ಯತೆಯ ನಿರ್ಮೂಲನೆ ಜವಾಬ್ದಾರಿಯನ್ನು ರಾಜ್ಯ ಸರ್ಕಾರಗಳಿಗೆ ವಹಿಸಿದೆ
- 1986 – ಬಾಲಕಾರ್ಮಿಕ ನಿಷೇಧ ಮತ್ತು ನಿಯಣತ್ರಣ ಕಾಯ್ದೆ ಜಾರಿಗೆ ( 20000 ರೂ ದಂಡ )
- 1988 – ರಾಷ್ಟ್ಟೀಯ ಬಾಲಕಾರ್ಮಿಕ ಯೋಜನೆ ಜಾರಿಗೆ
- 2006 – ಬಾಲಶ್ರಮ ನಿರ್ಮೂಲನ ಮತ್ತು ಪುನರ್ವಸತೀಕರಣ ಕಾಯ್ದೆ ಜಾರಿಗೆ
- 1961 – ವರದಕ್ಷಿಣೆ ನಿಷೇದ ಕಾಯ್ದೆ ( 1986 ರಲ್ಲಿ ತಿದ್ದುಪಡಿ )
- 1994 – ಪ್ರಸವ ಪೂರ್ವ ಲಿಂಗ ಪರೀಕ್ಷೆ ಪ್ರಯಿಬಂಧಕ ಕಾಯ್ದೆ ಜಾರಿಗೆ.
- ಅರ್ಥಶಾಸ್ತ್ರ
- 1950 – ಭಾರತದ ಯೋಜನಾ ಆಯೋಗ ಸ್ಥಾಪನೆ ( ಈಗ ನೀತಿ ಆಯೋಗ ಎಂದು ಕರೆಯಲಾಗುತ್ತದೆ )
Comments
Post a Comment