ಕೆಲವು ಶಾಸನಗಳ ಮಾಹಿತಿ
ಕೆಲವು ಶಾಸನಗಳ ಮಾಹಿತಿ
- ಐಹೊಳೆ ಶಾಸನ - ರವಿಕೀರ್ತಿ . ಮೇಗುತಿ ದೆವಾಲಯದಲ್ಲಿ ಕೆತ್ತಲಾಗಿದೆ ( ಇಮ್ಮಡಿ ಪುಲಕೇಶಿಯ ಕಾಲದ್ದು)
- ಚಂದ್ರವಳ್ಳಿ ಶಾಸನದ ಕತೃ - ಮಯೂರ ವರ್ಮ ( ಚಿತ್ರದುರ್ಗ)
- ಕನ್ನಡದ ಮೊಟ್ಟಮೊದಲ ಶಾಸನ - ಹಲ್ಮಿಡಿ ಇರುವುದು ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಹಲ್ಮಿಡಿ ಗ್ರಾಮ.
- ಬ್ರಾಹ್ಮಿ ಲಿಪಿಯಲ್ಲಿರುವ ಪ್ರಪ್ರಥಮ ಸಂಸ್ಕೃತ ಶಾಸನ - ಚಂದ್ರವಳ್ಳಿ ಶಾಸನ
- ಹಲ್ಮಿಡಿ ಶಾಸನದ ಕತೃ - ಕಾಕುತ್ಸ ವರ್ಮ.
- ಕರ್ನಾಟಕದ ಅತ್ಯಂತ ಪ್ರಾಚೀನ ಸಂಸ್ಕೃತ ಶಾಸನ - ಚಂದ್ರವಳ್ಳಿ ಶಾಸನ
- ತಾಳಗುಂದ ಶಾಸನದ ಕತೃ - ಕವಿ ಕುಬ್ಜ
- ತಾಳಗುಂದ ಶಾಸನವನ್ನು ಬರೆಸಿದವರು - ಶಾಂತಿವರ್ಮ ( ಶಿವಮೊಗ್ಗ ಜಿಲ್ಲೆಯಲ್ಲಿದೆ)
- ನಿಟ್ಟೂರು ಶಾಸನದ ಕತೃ - ಚಡಪ.
- ಸಮನ್ ಗಡ್ ಹಾಗೂ ಎಲ್ಲೋರದ ಗುಹಾ ಶಾಸನ - ದಂತಿದುರ್ಗ
- ಭಾಂಡ್ಕ & ತಾಳೆಗಾಂ ಶಾಸನ - ಒಂದನೇ ಕೃಷ್ಣ
- ಸಂಜಾನ್ ತಾಮ್ರ ಶಾಸನ - ಅಮೋಘ ವರ್ಷ
- ಬಾದಾಮಿ ಶಾಸನದ ಕತೃ - ಒಂದನೇ ಪುಲಿಕೇಶಿ
- ಮಹಾಕೂಟಸ್ತಂಭ ಶಾಸನ ಕತೃ - ಮಂಗಳೇಶ. ಬಾದ
Comments
Post a Comment