ಬೌದ್ಧ ಧರ್ಮ
ಬೌದ್ಧ ಧರ್ಮ
- ಬೌದ್ಧ ಧರ್ಮದ ಪ್ರಮುಖ ಸಂಕೇತ -- - ಧರ್ಮಚಕ್ರ ಅಥವಾ ಪ್ರಾರ್ಥನಾ ಗಾಲಿ
- ಬೌದ್ಧ ಧರ್ಮದ ಸ್ಥಾಪಕ - ----- ಗೌತಮ ಬುದ್ದ
- ಗೌತಮ ಬುದ್ಧನ ಇನ್ನೋಂದು ಹೆಸರು -- ಸಿದ್ಧಾರ್ಥ
- ಗೌತಮ ಬುದ್ಧನ ತಂದೆಯ ಹೆಸರು -- ಶುದ್ಧೋದನ
- ಶುದ್ಧೋದನ ಈ ಕುಲಕ್ಕೆ ಸೇರಿದ ಅರಸ - - ಶಾಕ್ಯ ಕುಲ
- ಶುದ್ಧೋದನ ರಾಜ್ಯವಾಳುತ್ತಿದ್ದ ಪ್ರದೇಶ - - ಕಪಿಲವಸ್ತು
- ಬುದ್ಧನ ತಾಯಿಯ ಹೆಸರು - - ಮಾಯಾದೇವಿ
- ಮಾಯಾದೇವಿಯ ತವರು ಮನೆ - - ದೇವದಾಹ ಎಂಬ ನಗರ
- ಮಾಯಾದೇವಿ ಬುದ್ಧನಿಗೆ ಜನ್ಮ ನೀಡಿದ ಪ್ರದೇಶ -- ಲುಂಬಿಣಿ ವನ
- ಲುಂಬಿಣಿವನ ಪ್ರಸ್ತುತ ಈ ಪ್ರದೇಶದಲ್ಲಿದೆ -- ನೇಪಾಳದ ಗಡಿ ಪ್ರದೇಶ
- ಬುದ್ಧನ ಮಲತಾಯಿಯ ಹೆಸರು - - ಮಹಾ ಪ್ರಜಾಪತಿ
- ಜಿಂಕೆಯ ವನ ಎಂದು ಕರೆಯಲ್ಪಡುವ ಪ್ರದೇಶ -ಸಾರಾನಾಥ
- ಬುದ್ದನ ಕುರಿತಾದ ತಮಿಳು ಕೃತಿ - - ಮಣಿಮೇಖಲೈ
- ಬುದ್ದನ ಬಾಲ್ಯದಲ್ಲಿ ಭವಿಷ್ಯ ನುಡಿದ ಸನ್ಯಾಸಿ - ಅನಿತ
- ಬುದ್ದನ ಪತ್ನಿಯ ಹೆಸರು - ಯಶೋಧರಾ
- ಬುದ್ಧನ ಮುಗುವಿನ ಹೆಸರು - ರಾಹುಲ
- ಬುದ್ಧ ಸನ್ಯಾಸತ್ವ ಪಡೆಯಲು ಕಾರಣವಾದ ಅಂಶ - ವೃದ್ದ
- ಕುಷ್ಠರೋಗಿ , ಶವ ಹಾಗೂ ಸನ್ಯಾಸಿ
- ಸತ್ಯಾನ್ವೇಷಣಿ
- ಬುದ್ಧನು ಲೌಕಿಕ ಪ್ರಪಂಚದಿಂದ ದೂರ ಸರಿಯಲು ಪ್ರಯತ್ನಿಸಿದ್ದು - 21 ನೇ ವಯಸ್ಸಿನಲ್ಲಿ
- ಬುದ್ಧನು ಸತ್ಯಾನ್ವೇಷಣಿಗೆ ಹೊರಟ ಘಟನೆಯನ್ನು ಈ ಹೆಸರಿನಿಂದ ಕರೆಯುವರು - ಮಹಾಪರಿತ್ಯಾಗ
- ರಾಜ್ಯ ತೊರೆದು ಹೊರಟ ಬುದ್ಧನು ತಲುಪಿದ ಮೊದಲ ಪ್ರದೇಶ - ಗಯಾ
- ಬುದ್ಧನಿಗೆ ಜ್ಞಾನೇದಯವಾದದ್ದು - ಬೋದಿ ವೃಕ್ಷದ ಕೆಳಗೆ
- ತಥಾಗತ ಎಂದರೇ - ಸತ್ಯವನ್ನು ಕಂಡವನು ಎಂದರ್ಥ
- ಬುದ್ದನು ನಿರ್ವಾಣ ಹೊಂದಿದ ಪ್ರದೇಶ - ನೇಪಾಳದ ಕುಶೀನಗರ
- ಬುದ್ದನ ತತ್ವಗಳು
- ನಾಲ್ಕು ಮೂಲ ತತ್ವಗಳು
- ನಾಲ್ಕು ಮಹಾನ್ ಸತ್ಯಗಳು
- ಅಷ್ಟಾಂಗ ಮಾರ್ಗ
- ನಾಲ್ಕು ಮೂಲ ತತ್ವಗಳು
- ಅಹಿಂಸೆ
- ಸತ್ಯ ನುಡಿಯುವಿಕೆ
- ಕಳ್ಳತನ ಮಾಡದಿರುವುದು
- ಪಾವಿತ್ರತೆ
- ನಾಲ್ಕು ಮಹಾನ್ ಸತ್ಯಗಳು
- ದುಃಖ
- ದುಃಖಕ್ಕೆ ಕಾರಣ
- ದುಃಖದ ನಿವಾರಣಿ
- ದುಃಖದ ನಿವಾರಣಿಗೆ ಮಾರ್ಗ
- ಅಷ್ಟಾಂಗ ಮಾರ್ಗ
- ಒಳ್ಳೆಯ ನಂಬಿಕೆ
- ಒಳ್ಳೆಯ ಆಲೋಚನೆ
- ಒಳ್ಳೆಯ ಮಾತು
- ಉತ್ತಮ ನಡತೆ
- ಉತ್ತಮ ಜೀವನ
- ಒಳ್ಳೆಯ ಪ್ರಯತ್ನ
- ಉತ್ತಮ ವಿಚಾರಗಳ ನೆನಪು
- ಯೋಗ್ಯ ರೀತಿಯ ಧ್ಯಾನ
- ಅಹಿಂಸೆಯೆ ದುಃಖಕ್ಕೆ ಮೂಲ ಕಾರಣ ಎಂಬ ಹೇಳಿಕೆ ನೀಡಿದವರು - ಬುದ್ದ
- ಬುದ್ಧನ ಪ್ರಕಾರ ಮುಕ್ತಿಗೆ ಕೊಂಡೊಯ್ಯಲಿರುವ ದಾರಿ - ಅಷ್ಟಾಂಗ ಮಾರ್ಗ
- ಅಷ್ಟಾಂಗ ಮಾರ್ಗವನ್ನು ಈ ಹೆಸರಿನಿಂದಲೂ ಕರೆಯುವರು - - ಮಾಧ್ಯಮಿಕ ಮಾರ್ಗ
- ವ್ಯಕ್ತಿಯ ಮೋಕ್ಷ ಸಾಧನೆಗೆ ಸೂಕ್ತ ದಾರಿ ಕಲ್ಪಿಸುವ ಮಾರ್ಗ - ಅಷ್ಟಾಂಗ ಮಾರ್ಗ
- ಬುದ್ಧನ ಉಪದೇಶಗಲನ್ನು ಒಳಗೊಂಡಿರುವ ಬೌದ್ಧ ಸಾಹಿತ್ಯ - ತ್ರಿಪಿಟಕ
- ಬೌದ್ಧ ಧರ್ಮದ ಪ್ರಸಾರ
- ಬುದ್ಧನ ಉಪದೇಶ ಈ ಭಾಷೆಯಲ್ಲಿ ಪ್ರಸಾರವಾಯಿತು - ಪಾಳಿ ಭಾಷೆ
- ಬೌದ್ಧ ಧರ್ಮದ ಎರಡು ಪಂಗಡಗಳು - ಹೀನಾಯಾನ ಮತ್ತು ಮಹಾಯಾನ
- ಬೌದ್ಧ ಮಹಾ ಸಭೆಗಳು
- ಮೊದಲ ಸಭೆ - ಕ್ರಿ.ಪೂ. 483 ರಲ್ಲಿ ರಾಜಗೃಹದಲ್ಲಿ ಜರುಗಿತು.
- ಮೊದಲ ಸಭೆ - ಕ್ರಿ.ಪೂ. 483 ರಲ್ಲಿ ವ್ಯವಸ್ಥೆಗೊಳಿಸಿದವರು - ಅಜಾತಶತೃ
- ಮೊದಲ ಸಭೆ - ಕ್ರಿ.ಪೂ. 483 ರಲ್ಲಿ ಇದರ ಅಧ್ಯಕ್ಷತೆ ವಹಿಸಿದವರು - ಮಹಾಕಶ್ಯಪಾ
- ಮೊದಲ ಸಭೆ - ಕ್ರಿ.ಪೂ. 483 ರಲ್ಲಿ ಈ ಸಭೆಯಲ್ಲಿ ತ್ರಿಪಿಟಕ ಎಂಬ ಗ್ರಂಥವನ್ನು ರಚಿಸಲಾಯಿತು
- ಎರಡನೇ ಸಭೆ - ಕ್ರಿ.ಪೂ. 387 ರಲ್ಲಿ - ವೈಶಾಲಿಯಲ್ಲಿ ಜರುಗಿತು
- ಮೂರನೇ ಸಭೆ - ಕ್ರಿ.ಪೂ. 237 ರಲ್ಲಿ ಪಾಟಲಿಪುತ್ರದಲ್ಲಿ ನಡೆಯಿತು
- ಮೂರನೇ ಸಭೆ - ಕ್ರಿ.ಪೂ. 237 ರ ಸಭೆ - ಅಶೋಕನಿಂದ ಸಮಾವೇಶಗೊಂಡಿತು
- ಮೂರನೇ ಸಭೆ - ಕ್ರಿ.ಪೂ. 237 ರ ಅಧ್ಯಕ್ಷತೆಯೆಯನ್ನು - ಮುಗ್ಗಲಿಪುತ್ರ ವಹಿಸಿದ್ದನ್ನು
- ಮೂರನೇ ಸಭೆ - ಕ್ರಿ.ಪೂ. 237 ರಲ್ಲಿ ಕಥಾ ವಸ್ತು ಎಂಬ ಗ್ರಂಥವನ್ನು ರಚಿಸಲಾಯಿತು
- ನಾಲ್ಕನೇ ಮಹಾಸಭೆ ಕ್ರಿ.ಶ.100 ರಲ್ಲಿ ಶ್ರೀನಗರದಲ್ಲಿ ನಡೆಯಿತು.
- ನಾಲ್ಕನೇ ಮಹಾಸಭೆ ಕ್ರಿ.ಶ.100 ರಲ್ಲಿ ಕಾನಿಷ್ಕನ ಆಶ್ರಯದಲ್ಲಿ ನಡೆಯಿತು
- ನಾಲ್ಕನೇ ಮಹಾಸಭೆ ಕ್ರಿ.ಶ.100 ರಲ್ಲಿ ಬೌದ್ಧ ಧರ್ಮ ಮಹಾಯಾನ ಹಾಗೂ ಹೀನಾಯಾನ ಎಂಬ ಎರಡು ಪಂಗಡಗಳಾಗಿ ವಿಭಜನೆಗೊಂಡಿತು .
- ತ್ರಿಪಿಟಕಗಳು - ಸುತ್ತ ಪಿಟಕ ,ವಿನಯ ಪಿಟಕ ಹಾಗೂ ಅಭಿಧಮ್ಮ ಪಿಟಕ
- ಶಾಕ್ಯಮುನಿ ಎಂದು ಕರೆಸಿಕೊಂಡವರು - ಬುದ್ದ
- ಬುದ್ಧನು ಜನಿಸಿದ ದಿನ - ವೈಶಾಖ ಶುದ್ಧ ಪೂರ್ಣಿಮೆಯ ದಿನ
- ಬುದ್ಧನ ಮಲತಾಯಿಯ ಹೆಸರು - ಮಹಾಪ್ರಜಾಪತಿ ಗೌತಮಿ
- ರಾಜಗೃಹದಲ್ಲಿ ಬುದ್ಧನು ಭೇಟಿಮಾಡಿದ ಸನ್ಯಾಸಿಗಳು - ಉದ್ರಕ ,ರಾಮಪುತ್ರ ,ಆರಾಢಕಾಲ
- ಬುದ್ಧ ಪದದ ಅರ್ಥ - ಜ್ಞಾನೋದಯ ಪಡೆದವನು
- ಬುದ್ಧನಿಗೆ ಜ್ಞಾನೋದಯವಾದ ದಿನ - ವೈಶಾಖ ಶುದ್ದ ಪೂರ್ಣಿಮೆಯಂದು
- ಜ್ಞಾನೋದಯದ ನಂತರ ಅರಳಿ ಮರ - ಭೋದಿ ವೃಕ್ಷವಾಯಿತು
- ತಥಾಗತ ಎಂಬುವುದಾಗಿ ಪ್ರಖ್ಯಾತಿ ಪಡೆದವನು - ಬುದ್ಧ
- ತಥಾಗತ ಎಂದರೆ - ಸತ್ಯವನ್ನು ಕಂಡವನು
- ಬುದ್ಧ ನಿರ್ವಾಣ ಹೊಂದಿದ್ಧು ಈ ವಯಸ್ಸಿನಲ್ಲಿ - 80
- ಬುದ್ಧನು ಪ್ರಥಮ ಭಾರಿಗೆ ಭೋಧನೆ ಆರಂಬಿಸಿದ್ದು ಈ ಪ್ರದೇಶದಲ್ಲಿ - ಸಾರಾನಾಥದ ಜಿಂಕೆ ಉದ್ಯಾನ
- ಬುದ್ಧನಿಗಿದ್ದ ಪ್ರಾಥಮಿಕ ಶಿಷ್ಯರು - 5 ಮಂದಿ
- ಬುದ್ಧನ ಬ್ರಾಹ್ಮಣ ಶಿಷ್ಯರು - ಆನಂದ ,ಸಾರಿಪುತ್ರ ,ಮಾದ್ಗಲ್ಯಾಯನ್ .ಅಶ್ರಜಿತು ,ಉರವೇಲ
- ಬುದ್ಧನ ಶೂದ್ರ ಶಿಷ್ಯರು - ಉಪಾಲಿ ಮತ್ತು ಸುನಿತ
- ಬುದ್ಧನ ವೈಶ್ಯ ಶಿಷ್ಯ - ಅನಿರುದ್ಧ
- ಬುದ್ಧನ ಮಹಿಳಾ ಶಿಷ್ಯೆಯರು - ಆಮ್ರ ಪಾಲಿ , ಸುಜಾತ ,ಕಿಸಾಗೋತಮಿ ಕ್ಷೇಮ
- ಬುದ್ಧನ ಹಿಂದಿನ ಜನ್ಮ ಕಥೆಗಳನ್ನು ಬಂದಿರುವ ಕಥೆ - ಜಾತಕ ಕಥೆ.
Comments
Post a Comment